22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಲಾಯಿಲದಲ್ಲಿ ನಡೆದಿರುವುದು ವಾಮಾಚಾರ ಅಲ್ಲ, ದೋಷ ಪರಿಹಾರದ ಪೂಜೆ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!