23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ನಾವರ ನಿವಾಸಿ ಸುಂದರಿ ನಿಧನ

Suddi Udaya

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya
error: Content is protected !!