25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ವೃದ್ಧನಿಂದ ಮಕ್ಕಳಿಗೆ ಲೈಂಗಿಕ ದೌರ್ಜನ್ಯ; ಪೋಕ್ಸೋ ಕೇಸ್ ದಾಖಲು

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ 4ನೇ ಗುರುತು ಮಾಡಿದ ಸ್ಥಳದಲ್ಲಿ ಸಿಗದ ಕಳೇಬರಗಳು ಇಂದಿನ ಕಾರ್ಯಾಚರಣೆ ಅಂತ್ಯ

Suddi Udaya
error: Content is protected !!