July 24, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಬಂಟ್ವಾಳದ ಮಹಮ್ಮದ್ ರಫೀಕ್ ಕೊಲೆ ಪ್ರಕರಣ: ಆರೋಪಿ ಸಿದ್ದಿಕ್ ಗೆ ಜೀವಾವಧಿ ಶಿಕ್ಷೆ

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಕೊಯ್ಯೂರಿನಲ್ಲಿ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ ಆರೋಪಿ ಉಜ್ಜಲ್ ಗೌಡನಿಗೆ ಜಾಮೀನು ಮಂಜೂರು

Suddi Udaya
error: Content is protected !!