38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

ಬೆಳ್ತಂಗಡಿ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿದ ಘಟನೆ ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಮಾ.20ರಂದು ಸಂಜೆ ನಡೆದಿದೆ.

ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೊಲೀಸ್‌ ಠಾಣಾ ಉಪನಿರೀಕ್ಷಕರಾದ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ತಂಡ ದಾಳಿ ನಡೆಸಿ, ದಾಳಿ ವೇಳೆ ಆರೋಪಿಯ ವಶದಲ್ಲಿದ್ದ 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದ ಒಟ್ಟು ಪ್ರಮಾಣ 2.880 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ1,312/- ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Related posts

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಎಂಡೋಸಲ್ಫಾನ್ ಕೇಂದ್ರಕ್ಕೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಗೇರುಕಟ್ಟೆ ಕುಳಾಯಿ ಶ್ರೀ ಮಹಮ್ಮಾಯಿ ದೇವರಿಗೆ ಗೋಂದಲ ಪೂಜೆ

Suddi Udaya
error: Content is protected !!