24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ಸದಸ್ಯರಾದ ಜೋರ್ಜ್.ವಿ.ಡಿ.ಯವರ ಸಹೋದರ ಜೋಸೆಫ್.ವಿ.ಡಿ.ಅವರು ಹೃದಯದ ಮತ್ತು ಮೆದುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರ ಚಿಕಿತ್ಸೆಗೆ ಹಣದ ಅವಶ್ಯಕತೆಯಿರುವುದರಿಂದ ಇವರಿಗೆ ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಒಟ್ಟು ರೂ. 3,75,000/- ಗಳನ್ನು ಸಂಗ್ರಹಿಸಿ ನೀಡಲಾಯಿತು.

Related posts

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya
error: Content is protected !!