23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾ.20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಪಂಚಾಯತ್ ಅಧ್ಯಕ್ಷರಾದ ದಯಮಣಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಗೌಡ ಹಾಗೂ ಪಂಚಾಯತ್ ಸದಸ್ಯರು ಹಾಗೂ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya
error: Content is protected !!