29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವಧ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಬಿಜೆಪಿ ಮಂಡಲ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಭೇಟಿ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya
error: Content is protected !!