September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವಧ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ಜಿತೇಶ್, ಕಾರ್ಯದರ್ಶಿಯಾಗಿ ರಕ್ಷಿತ್ ಅಂಡಿಂಜೆ ಆಯ್ಕೆ

Suddi Udaya

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!