22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವಧ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Related posts

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya
error: Content is protected !!