24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ದುರ್ಗಾದೇವಿ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಮಾ. 20ರಂದು ಲಾಯಿಲ ಗ್ರಾಮಸ್ಥರಿಂದ ಹೊರೆ ಕಾಣಿಕೆಯ ಚಾಲನೆಯನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಿರಿಯರಾದ ರುಕ್ಮಯ ಕನ್ನಾಜೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಲಾಯಿಲದ ಪ್ರಮುಖರಾದ ಮಾಜಿ ಸದಸ್ಯರಾದ ಗಿರೀಶ್ ಡೋಂಗ್ರೆ, ಅರವಿಂದ್ ಲಾಯಿಲ, ಈಶ್ವರ ಭೈರ, ಗಣೇಶ್ ಕನ್ನಾಜೆ, ಸುಧಾಕರ್ ಪುರಂದರ ಪೂಜಾರಿ, ಅನಿಲ್, ಹರಿಕೃಷ್ಣ, ಯಶೋದಾ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಲಾಯಿಲದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.
ಪಿಕ್ ಅಪ್ ವಾಹನದಲ್ಲಿ ಹೊರೆಕಾಣಿಕೆಯನ್ನು ಕ್ಷೇತ್ರಕ್ಕೆ ತಲುಪಿಸಲಾಯಿತು.

Related posts

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಸಂಭ್ರಮದ ಜಾತ್ರೋತ್ಸವ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya
error: Content is protected !!