38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ದುರ್ಗಾದೇವಿ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಮಾ. 20ರಂದು ಲಾಯಿಲ ಗ್ರಾಮಸ್ಥರಿಂದ ಹೊರೆ ಕಾಣಿಕೆಯ ಚಾಲನೆಯನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಿರಿಯರಾದ ರುಕ್ಮಯ ಕನ್ನಾಜೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಲಾಯಿಲದ ಪ್ರಮುಖರಾದ ಮಾಜಿ ಸದಸ್ಯರಾದ ಗಿರೀಶ್ ಡೋಂಗ್ರೆ, ಅರವಿಂದ್ ಲಾಯಿಲ, ಈಶ್ವರ ಭೈರ, ಗಣೇಶ್ ಕನ್ನಾಜೆ, ಸುಧಾಕರ್ ಪುರಂದರ ಪೂಜಾರಿ, ಅನಿಲ್, ಹರಿಕೃಷ್ಣ, ಯಶೋದಾ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಲಾಯಿಲದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.
ಪಿಕ್ ಅಪ್ ವಾಹನದಲ್ಲಿ ಹೊರೆಕಾಣಿಕೆಯನ್ನು ಕ್ಷೇತ್ರಕ್ಕೆ ತಲುಪಿಸಲಾಯಿತು.

Related posts

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya
error: Content is protected !!