23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜು, ಉಜಿರೆಯಲ್ಲಿ ನಡೆದಂತಹ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿಯಾಗಿರುವ ಕೀರ್ತನ್ ಇವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಎಸ್.ಡಿ.ಎಂ ಕಾಲೇಜಿನಲ್ಲಿ ಕಲಾನುಸಂಧಾನ ಶಿಬಿರ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya
error: Content is protected !!