April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

ಕಳೆoಜ : ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕಾರ್ಯತಡ್ಕ ಉಮಾಮಹೇಶ್ವರ ದೇವಸ್ಥಾನದ ವಠಾರ ದಲ್ಲಿ ಮಾ. 20 ರಂದು ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ ಕಳೆoಜ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರದೀಪ್ ಕುಲಾಲ್ ಕಾರ್ಯತಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya

ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕಕ್ಕೆ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!