25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

ಕಳೆoಜ : ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕಾರ್ಯತಡ್ಕ ಉಮಾಮಹೇಶ್ವರ ದೇವಸ್ಥಾನದ ವಠಾರ ದಲ್ಲಿ ಮಾ. 20 ರಂದು ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೆ.ಬಿ ಕಳೆoಜ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರದೀಪ್ ಕುಲಾಲ್ ಕಾರ್ಯತಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya
error: Content is protected !!