27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ಇವರು ನೇಮಕ ಮಾಡಿದ್ದಾರೆ.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಷನ್ (KSMCA ) ಧರ್ಮಸ್ಥಳ ವಲಯದ ಅಧ್ಯಕ್ಷರಾದ ಜೈಸನ್ ಪಿ.ಎನ್ ಇವರು ನೇಮಕಗೊಂಡಿದ್ದಾರೆ.

Related posts

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya
error: Content is protected !!