24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ಇವರು ನೇಮಕ ಮಾಡಿದ್ದಾರೆ.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಷನ್ (KSMCA ) ಧರ್ಮಸ್ಥಳ ವಲಯದ ಅಧ್ಯಕ್ಷರಾದ ಜೈಸನ್ ಪಿ.ಎನ್ ಇವರು ನೇಮಕಗೊಂಡಿದ್ದಾರೆ.

Related posts

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya
error: Content is protected !!