22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

ಮಡಂತ್ಯಾರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ. ಎಲ್ಲಾ ಕಡೆಗಳಲ್ಲಿ ಕಾಂಕ್ರಿಟ್ ಚರಂಡಿ ರಚಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಂತ್ಯಾರ್ ನ ಸಹಕಾರಿ ಸಂಘದ ಎದುರುಗಡೆಯ ರಸ್ತೆಯ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಕಾಂಕ್ರಿಟ್ ಹಾಕಿ ಕ್ಯೂರಿಂಗ್ ಗೆ ನೀರೇ ಬಳಸುವುದಿಲ್ಲ, ಜನರು ಎಚ್ಚೆತ್ತುಕೊಳ್ಳದಿದ್ದರೆ ಮರಣ ಬಾವಿ ಅಲ್ಲಲ್ಲಿ ತೆರೆದುಕೊಳ್ಳಬಹುದು ಅಂತ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಹೊಕ್ಕಾಡಿಗೋಳಿ ಸ. ಉ. ಪ್ರಾ. ಶಾಲೆಗೆ ದಾನಿಗಳಿಂದ ವಿದ್ಯಾರ್ಥಿಗಳಿಗೆ ವಿವಿಧ ಕೊಡುಗೆಗಳ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!