24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ದಾವಣಗೆರೆಯಲ್ಲಿ ನಡೆದ ರಾಜ್ಯ ಸಹಕಾರಿ ಸಮಾವೇಶದಲ್ಲಿ ಬೆಳ್ತಂಗಡಿ ಮಂಡಲ ಸಹಕಾರ ಭಾರತಿ ಪದಾಧಿಕಾರಿಗಳು ಭಾಗಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya
error: Content is protected !!