22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಮದ್ದಡ್ಕ  : ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ: ಅಧ್ಯಕ್ಷರಾಗಿ ಗೋಪಿನಾಥ್ ನಾಯಕ್

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!