July 24, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya
error: Content is protected !!