25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya

ಗರ್ಡಾಡಿ: ಖಾಸಗಿ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಹಲ್ಲೆ-ವಕೀಲೆ ಸಮೇತ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya
error: Content is protected !!