25.1 C
ಪುತ್ತೂರು, ಬೆಳ್ತಂಗಡಿ
April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾ.20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಪಂಚಾಯತ್ ಅಧ್ಯಕ್ಷರಾದ ದಯಮಣಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಗೌಡ ಹಾಗೂ ಪಂಚಾಯತ್ ಸದಸ್ಯರು ಹಾಗೂ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕಲ್ಮಂಜ 88 ನೇ ವಾರ್ಡಿನ ಬಿಜೆಪಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ