ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾ.20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಪಂಚಾಯತ್ ಅಧ್ಯಕ್ಷರಾದ ದಯಮಣಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಗೌಡ ಹಾಗೂ ಪಂಚಾಯತ್ ಸದಸ್ಯರು ಹಾಗೂ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya
error: Content is protected !!