23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾ.20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಪಂಚಾಯತ್ ಅಧ್ಯಕ್ಷರಾದ ದಯಮಣಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಗೌಡ ಹಾಗೂ ಪಂಚಾಯತ್ ಸದಸ್ಯರು ಹಾಗೂ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಫೆ 27-ಮಾ 02: ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಕಾರ್ಯಕ್ರಮ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ನಾಳೆ(ಅ.31): ರಾಷ್ಟ್ರೀಯ ಏಕತಾ ದಿವಸ್” ದಿನದ ಆಚರಣೆ ಪ್ರಯುಕ್ತ ಉಜಿರೆಯಲ್ಲಿ “ಏಕತಾ ಓಟ”

Suddi Udaya
error: Content is protected !!