24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವಧ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Related posts

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಕೇಂದ್ರ ಸಚಿವರಾಗಿ ಮೊದಲ ಬಾರಿಗೆ ಬೆಳ್ತಂಗಡಿಗೆ ಆಗಮಿಸಿದ ವಿ.ಸೋಮಣ್ಣರವರಿಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ:

Suddi Udaya
error: Content is protected !!