37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜು, ಉಜಿರೆಯಲ್ಲಿ ನಡೆದಂತಹ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿಯಾಗಿರುವ ಕೀರ್ತನ್ ಇವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಸಹಕಾರಿ ಸಪ್ತಾಹದಲ್ಲಿ ಸವಣಾಲು ಹಾ.ಉ. ಸ. ಸಂಘದ ಸದಸ್ಯ ಲೋಕೇಶ್ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya
error: Content is protected !!