25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜು, ಉಜಿರೆಯಲ್ಲಿ ನಡೆದಂತಹ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿಯಾಗಿರುವ ಕೀರ್ತನ್ ಇವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಪೆರಾಡಿ: ಶ್ರೀಮತಿ ಸುಂದರಿ ನಿಧನ

Suddi Udaya

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಮರೋಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ

Suddi Udaya
error: Content is protected !!