23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜು, ಉಜಿರೆಯಲ್ಲಿ ನಡೆದಂತಹ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿಯಾಗಿರುವ ಕೀರ್ತನ್ ಇವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!