September 6, 2026
Uncategorized

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಸಭೆ ಮಾ.21 ರಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು.


ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಅವರು, ಲೋಕಸಭಾ ಚುನಾವಣೆಯಲ್ಲಿ ನಿರ್ವಹಣಾ ಸಮಿತಿ ನಿರ್ವಹಿಸಬೇಕಾದ ಕಾರ್ಯನಿರ್ವಹಣೆಗಳ ಬಗ್ಗೆ, ಬೂತ್ ಸಮಿತಿಗಳ ಕಾರ್ಯನಿರ್ವಹಣೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಲೋಕಸಭಾ ಚುನಾವಣಾ ಮಂಡಲ ಉಸ್ತುವಾರಿ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ವಂದಿಸಿದರು.

Related posts

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಓಡಿಲ್ನಾಳ ಶಾಲೆಯಲ್ಲಿ ಅದ್ದೂರಿಯ ಶಾಲಾ ಪ್ರಾರಂಭೋತ್ಸವ

Suddi Udaya

ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ – ಸಾಧಕರಿಗೆ-ನಿವೃತ್ತರಿಗೆ ಸನ್ಮಾನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ – ಪದಗ್ರಹಣ ಸಮಾರಂಭ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಬೆಳ್ತಂಗಡಿ: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ದೇಶಭಕ್ತಿ ಗೀತೆಗಳ ಗೀತ ಗಾಯನ ಸ್ಪರ್ಧೆ

Suddi Udaya
error: Content is protected !!