25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

ಮಡಂತ್ಯಾರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ. ಎಲ್ಲಾ ಕಡೆಗಳಲ್ಲಿ ಕಾಂಕ್ರಿಟ್ ಚರಂಡಿ ರಚಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಂತ್ಯಾರ್ ನ ಸಹಕಾರಿ ಸಂಘದ ಎದುರುಗಡೆಯ ರಸ್ತೆಯ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಕಾಂಕ್ರಿಟ್ ಹಾಕಿ ಕ್ಯೂರಿಂಗ್ ಗೆ ನೀರೇ ಬಳಸುವುದಿಲ್ಲ, ಜನರು ಎಚ್ಚೆತ್ತುಕೊಳ್ಳದಿದ್ದರೆ ಮರಣ ಬಾವಿ ಅಲ್ಲಲ್ಲಿ ತೆರೆದುಕೊಳ್ಳಬಹುದು ಅಂತ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya
error: Content is protected !!