26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

ಮಡಂತ್ಯಾರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಕಾಮಗಾರಿಯು ಸಂಪೂರ್ಣ ಕಳಪೆಯಾಗಿದೆ. ಎಲ್ಲಾ ಕಡೆಗಳಲ್ಲಿ ಕಾಂಕ್ರಿಟ್ ಚರಂಡಿ ರಚಿಸಲಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಡಂತ್ಯಾರ್ ನ ಸಹಕಾರಿ ಸಂಘದ ಎದುರುಗಡೆಯ ರಸ್ತೆಯ ಕಾಮಗಾರಿಯು ಸಂಪೂರ್ಣ ಕಳಪೆಯಾಗಿದ್ದು ಕಾಂಕ್ರಿಟ್ ಹಾಕಿ ಕ್ಯೂರಿಂಗ್ ಗೆ ನೀರೇ ಬಳಸುವುದಿಲ್ಲ, ಜನರು ಎಚ್ಚೆತ್ತುಕೊಳ್ಳದಿದ್ದರೆ ಮರಣ ಬಾವಿ ಅಲ್ಲಲ್ಲಿ ತೆರೆದುಕೊಳ್ಳಬಹುದು ಅಂತ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya
error: Content is protected !!