July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

ಮೊಗ್ರು :ಮೊಗ್ರು ಗ್ರಾಮದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಸಾಮಾಜಿಕ ಸೇವಾ ಅಂಗವಾಗಿ ಮುಗೇರಡ್ಕ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಮಕ್ಕಳಿಗೆ ಅನುಕೂಲವಾಗುವ ಹತ್ತು ಕುರ್ಚಿಯನ್ನು ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಗೇರಡ್ಕ ದೈವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ ಡಿ ರಾಮಣ್ಣ ಗೌಡ ದೇವಸ್ಯ, ಉಪಾಧ್ಯಕ್ಷ ಮನೋಹರ್ ಗೌಡ ಅಂತರ, ಕಾರ್ಯದರ್ಶಿಗಳಾದ ಸುಧಾಕರ್ ಗೌಡ ನ್ಯಾಮಾರ್ , ಪದಾಧಿಕಾರಿಗಳಾದ ರಾಮಣ್ಣ ಗೌಡ ಎರ್ಮಾಲ, ಕೇಶವ ಗೌಡ ಜಾಲ್ನಡೆ, ಬಾಬು ಗೌಡ ಮುಗೇರಡ್ಕ, ಪುರಂದರ ಗೌಡ ನ್ಯಾಮಾರ್ ಚಂದ್ರಹಾಸ ದೇವಸ್ಯ, ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಧಾಕ್ಷಿಣಿ, ಅಂಗನವಾಡಿ ಸಹಾಯಕಿ ಪವಿತ್ರ ಕೆ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya
error: Content is protected !!