38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!