September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಬೆಳ್ತಂಗಡಿ ತಾಲೂಕಿನ ವಿವಿದೆಡೆ ಧಾರಕಾರ ಗಾಳಿ ಮಳೆ, ವ್ಯಾಪಕ ಹಾನಿ: ಧರೆಗುರುಳಿದ ಮರ, ಗುಡ್ಡ ಕುಸಿತ, ಮನೆಗಳಿಗೆ ಹಾನಿ. ವಿದ್ಯುತ್ ವ್ಯತ್ಯಯ, ತೋಟಕ್ಕೆ ನುಗ್ಗಿದ ನೀರು: ಅಧಿಕಾರಿಗಳ ಭೇಟಿ, ಪರೀಶೀಲನೆ, ಹತೋಟಿಗೆ ಕ್ರಮ,

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ತಿಂಗಳ ತಿರುಳು ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!