22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

ವೇಣೂರು ಹೊಸಂಗಡಿ ಗ್ರಾಮದ ಪಡ್ಡಂದಡ್ಕ ಎಂಬಲ್ಲಿ ರಮೇಶ್ ಪೂಜಾರಿ ಎನ್ನುವವರು 2 ದಿನದಿಂದ ತಿರುಗಾಡುತ್ತಿದ್ದು ಸ್ಥಳಿಯರು ಗಮನಿಸಿ ಪರಿಚಯ ಕೇಳಿದಾಗ ಮಗನ ಹೆಸರು ಪ್ರವೀಣ್ ಪೂಜಾರಿ ಹೆಳ್ತಾರೆ ಮಾನಸಿಕ ಅಸ್ಪಸ್ಥರಾಗಿ ಇದ್ದಾರೆ ಮೂಲತಃ ಮುರತ್ತಂಗಡಿ ಎಂಬ ಊರಿನ ಹೆಸರು ಹೇಳ್ತಾರೆ ಯಾರದರೂ ಅವರಿಗೆ ಸಂಭಂದಿಸಿದ ಕುಟುಂಬಸ್ಥರು ಇದ್ದಾರೆ ಮೊಬೈಲ್ ನಂಬರ್ ಸಂಪರ್ಕಿಸಿ ಮೊ.ನಂ : 94499 08437

Related posts

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಶಿಶಿಲ ಹೇವಾಜೆ ನಿವಾಸಿ ತನಿಯಪ್ಪ ಮುಗೇರ ನಿಧನ

Suddi Udaya
error: Content is protected !!