23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!