28.2 C
ಪುತ್ತೂರು, ಬೆಳ್ತಂಗಡಿ
September 8, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣ: ಎಸ್‌ಐಟಿ ನಿಷ್ಪಕ್ಷಫಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಬಿ.ಕೆ ವಸಂತ್

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya
error: Content is protected !!