July 24, 2026
ಅಪರಾಧ ಸುದ್ದಿ

ಸ್ನೇಹಿತನ ಜೊತೆ ಉತ್ತರ ಪ್ರದೇಶಕ್ಕೆ ಹೋಗಿದ್ದ ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ಡೀಕಯ್ಯನಾಪತ್ತೆ

ಬೆಳ್ತಂಗಡಿ : ಬೆಳ್ತಂಗಡಿ ಕಸಬಾ ಗ್ರಾಮದ ಚೌಕದಬೆಟ್ಟು ನಿವಾಸಿ ಡೀಕಯ್ಯ (28ವ) ಎಂಬವರು ತನ್ನ ಪರಿಚಯದ ಉತ್ತರ ಪ್ರದೇಶದ ಸ್ನೇಹಿತ ಅಜಿತ್ ರವರೊಂದಿಗೆ ಉತ್ತರ ಪ್ರದೇಶಕ್ಕೆ ಫೆ.28 ರಂದು ಹೋದವರು ಇಲ್ಲಿಯ ತನಕ ವಾಪಸು ಬಂದಿಲ್ಲ ಎಂದು ಅವರ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ
ಮಾ.21 ರಂದು ಪ್ರಕರಣ ದಾಖಲಾಗಿದೆ.

ಡೀಕಯ್ಯ ಅವರು ನಸು ಬಿಳಿ ಬಣ್ಣದ ಪ್ಯಾಂಟ್ ಪಿಂಕ್ ಕಲರಿನ ಅಂಗಿ ಧರಿಸಿದ್ದು, ಕನ್ನಡ, ತುಳು ಮಾತನಾಡುತ್ತಾರೆ, 152 ಸೆ.ಮಿ‌ ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಈ ಮೇಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಗೆ 08256-232093 ಅಥವಾ ಪೊಲೀಸ್ ನಿಯಂತ್ರಣ ಕೊಠಡಿ 8242220500, ತಿಳಿಸಲು ಕೋರಲಾಗಿದೆ.

Related posts

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya
error: Content is protected !!