ಇಕೋಫ್ರೆಶ್ ಎಂಟರ್ಪ್ರೈಸಸ್ ಮಾಲಕ ರಾಕೇಶ್ ಹೆಗ್ಡೆಯವರಿಂದ ರೈತರತ್ನ ಪ್ರಶಸ್ತಿ ಪುರಸ್ಕೃತ ಕುತ್ಲೂರು ಶಾಲೆಗೆ ಕಳೆಕೊಚ್ಚುವ ಯಂತ್ರ ಕೊಡುಗೆ

Suddi Udaya

ಕುತ್ಲೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುತ್ಲೂರು ರಾಜ್ಯಮಟ್ಟದ ರೈತ ರತ್ನ ಪ್ರಶಸ್ತಿ ಪಡೆದ ಶಾಲೆಗೆ ಬೆಳ್ತಂಗಡಿಯ ಪ್ರತಿಷ್ಠಿತ ಕೃಷಿ ಯಂತ್ರೋಪಕರಣ ಮಳಿಗೆ ಇಕೋಫ್ರೆಶ್ ಎಂಟರ್ ಪ್ರೈಸಸ್ ನ ಮಾಲಕರಾದ ರಾಕೇಶ್ ಹೆಗ್ಡೆಯವರು ಕೃಷಿಗೆ ಪ್ರೋತ್ಸಾಹಕವಾಗಿ ಕಳೆ ಕೀಳುವ ಯಂತ್ರವನ್ನು ಉಚಿತವಾಗಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಮಚಂದ್ರ ಭಟ್ ಕುಕ್ಕುಜೆಯವರಿಗೆ ಹಸ್ತಾಂತರ ಮಾಡಿದರು.

Leave a Comment

error: Content is protected !!