23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ.


ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಶವ ಪತ್ತೆಯಾಗಿದೆ.
KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಸಾಹುಲ್(45), ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ನಿವಾಸಿ ಇಮಿಯಾಜ್ (34) ನಾಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya

ನಿಡ್ಲೆ: ಸತ್ಯಭಾಮೆಯಮ್ಮ ನಿಧನ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya
error: Content is protected !!