July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ.


ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಶವ ಪತ್ತೆಯಾಗಿದೆ.
KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಸಾಹುಲ್(45), ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ನಿವಾಸಿ ಇಮಿಯಾಜ್ (34) ನಾಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಮರುಮೌಲ್ಯಮಾಪನ ಫಲಿತಾಂಶ: ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಪುತ್ತೂರು ವಿವೇಕಾನಂದ ಪ.ಪೂ. ಕಾಲೇಜು ತಾಲೂಕಿನಲ್ಲಿ ಪ್ರಥಮ

Suddi Udaya
error: Content is protected !!