23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಂಡಿದೆ.

ಎಸ್.ಡಿ.ಎಮ್, ಕಣ್ಣಿನ ಆಸ್ಪತ್ರೆಯ 9ನೇ ಶಾಖೆ ಇದಾಗಿದ್ದು ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ನೆರವೇರಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರದ್ಧಾ ಜಿತೇಶ್, ಜಿತೇಶ್ ಎಮ್, ಪುಷ್ಪರಾಜ್ ಜೈನ್ ಮಡಂತ್ಯಾರು, ಮಂಗಳೂರು ಎಸ್.ಡಿ.ಎಮ್ ಕಣ್ಣಿನ ಆಸ್ಪತ್ರೆಯ ಉಸ್ತುವಾರಿ ಶಿವಾನಂದ್ ಪ್ರಭು, ಐ ಕೇರ್ ಆಪ್ಟಿಕಲ್ ಉಸ್ತುವಾರಿ ಶಾಶ್ವತ್, ಹಾಗೂ ತಾಲೂಕಿನ ಗಣ್ಯರು ಉಪಸ್ಥಿತರಿದ್ದರು.

ಉಜಿರೆ ಅಶೋಕ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya
error: Content is protected !!