25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ಮುಂಡ್ರುಪಾಡಿ ವಿಶ್ವನಾಥ್ ಶೆಟ್ಟಿಯವರಿಂದ ರೂ 1ಲಕ್ಷ ದೇಣಿಗೆಯನ್ನು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ರವರಿಗೆ ಚೆಕ್ ನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಬಂಟರ ಸಂಘದ ಉಪಾಧ್ಯಕ್ಷ ವಿಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿ, ನಿರ್ದೇಶಕರಾದ ನಾರಾಯಣ ಶೆಟ್ಟಿ, ಸೀತಾರಾಮ್ ಶೆಟ್ಟಿ, ಕೃಷ್ಣರೈ, ಜಯರಾಮ್ ಭಂಡಾರಿ, ಪುರಂದರ ಶೆಟ್ಟಿ, ರಘುರಾಮ್ ಶೆಟ್ಟಿ, ಜಯಂತ ಶೆಟ್ಟಿ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಅಂಬಾ ಬಿ ಅಲ್ವಾ ಉಪಸ್ಥಿತರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಜ.15: ಮಾಜಿ ಶಾಸಕ ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya
error: Content is protected !!