July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ಮುಂಡ್ರುಪಾಡಿ ವಿಶ್ವನಾಥ್ ಶೆಟ್ಟಿಯವರಿಂದ ರೂ 1ಲಕ್ಷ ದೇಣಿಗೆಯನ್ನು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ರವರಿಗೆ ಚೆಕ್ ನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಬಂಟರ ಸಂಘದ ಉಪಾಧ್ಯಕ್ಷ ವಿಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿ, ನಿರ್ದೇಶಕರಾದ ನಾರಾಯಣ ಶೆಟ್ಟಿ, ಸೀತಾರಾಮ್ ಶೆಟ್ಟಿ, ಕೃಷ್ಣರೈ, ಜಯರಾಮ್ ಭಂಡಾರಿ, ಪುರಂದರ ಶೆಟ್ಟಿ, ರಘುರಾಮ್ ಶೆಟ್ಟಿ, ಜಯಂತ ಶೆಟ್ಟಿ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಅಂಬಾ ಬಿ ಅಲ್ವಾ ಉಪಸ್ಥಿತರಿದ್ದರು.

Related posts

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

“ಗಡಾಯಿಕಲ್ಲು ರಹಸ್ಯ” ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

Suddi Udaya

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya
error: Content is protected !!