July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ.

ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ಹೊಸಂಗಡಿ ಪಡ್ಡ್ಯಾರಬೆಟ್ಟ ಜೀವಂದರ್ ಜೈನ್ ಭೇಟಿ, ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುವೆಟ್ಟು ಕಣಿಯೂರು ಶಕ್ತಿಕೇಂದ್ರದ ಸಭೆ, ನಂತರ ಲಾಯಿಲ ಶ್ರೀ ವೆಂಕಟರಮಣ ದೇವರ ದರ್ಶನ, ಲಾಯಿಲ ಮತ್ತು ನಗರ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುತ್ಯಾರು ಸೋಮನಾಥೇಶ್ವರ ದೇವರ ದರ್ಶನ, ಬೆಳ್ತಂಗಡಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ, ,ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭೇಟಿ, ಬಂಗಾಡಿ ಅರಮನೆ ಯಶೋಧರ ಬಳ್ಳಾಲ್ ರವರ ಭೇಟಿ, ಮುಂಡಾಜೆ ಶಕ್ತಿಕೇಂದ್ರದ ಅಧ್ಯಕ್ಷರ ಮನೆ ಭೇಟಿ, ಹಿರಿಯರಾದ ಮೋಹನ್ ರಾವ್ ಕಲ್ಮಂಜ ರವರ ಮನೆಗೆ ಭೇಟಿ, ಧರ್ಮಸ್ಥಳ ಉಜಿರೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಹಲವು ಕಡೆ ಭೇಟಿ ನೀಡಲಿದ್ದಾರೆ.

Related posts

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!