23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಸಿಕ ಸಭೆ, ಬೆಳ್ತಂಗಡಿಯಲ್ಲಿ ಒಂದು ವೃತ್ತಕ್ಕೆ ವಸಂತ ಬಂಗೇರರ ಹೆಸರಿಟ್ಟು ಪುತ್ಥಳಿ ನಿರ್ಮಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಣಯ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!