30.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕೆಸಿಎಫ್ ಶಾರ್ಜಾ ಝೋನ್ 2024-2026 ನವ ಸಾರಥ್ಯ ಅಧ್ಯಕ್ಷರಾಗಿ ರಫೀಕ್ ತೆಕ್ಕಾರು

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya
error: Content is protected !!