September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ಘೋಷಣೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಚಿಬಿದ್ರೆ: ಪೆರಿಯಡ್ಕ ಮಾಲ್ನ ನಿವಾಸಿ ಬಾಲಣ್ಣ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!