22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
error: Content is protected !!